ಬ್ರೇಕಿಂಗ್ ನ್ಯೂಸ್
01-03-22 03:49 pm HK Desk news ಕರ್ನಾಟಕ
ಕಲಬುರಗಿ, ಮಾ.1: ಹಿಂದು ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಳಂದಕ್ಕೆ ಹೋಗಲು ಯಾದಗಿರಿ ಮೂಲಕ ತೆರಳುತ್ತಿದ್ದ ಸಂದರ್ಭದಲ್ಲಿ ಪೋಲಿಸರು ತಡೆದು ಹಿಂದಕ್ಕೆ ಕಳುಹಿಸಿದ್ದಾರೆ.
ಹಿಂದು ಸಂಘಟನೆಗಳ ಕಾರ್ಯಕರ್ತರು ರಾಘವ ಚೈತನ್ಯ ಶಿವಲಿಂಗ ಶುದ್ಧಿ ಕಾರ್ಯಕ್ಕಾಗಿ ಆಳಂದ ಪಟ್ಟಣದ ಲಾಡ್ಲಾ ಮಶಾಕ್ ದರ್ಗಾಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಳಂದ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಲು ಚೈತ್ರಾ ಕುಂದಾಪುರ ಆಗಮಿಸುತ್ತಿದ್ದರು.

ಸೌಹಾರ್ದತೆಗೆ ಧಕ್ಕೆಯಾಗುವ ನೆಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಚೈತ್ರಾ ಕುಂದಾಪುರ ಇಬ್ಬರಿಗೂ ಕಲಬುರಗಿ ಜಿಲ್ಲೆಗೆ ಪ್ರವೇಶವನ್ನು ನಿಷೇಧಿಸಿ ಪೊಲೀಸರು ಆದೇಶ ಮಾಡಿದ್ದಾರೆ.
ಯಾದಗಿರಿಯಿಂದ ಅಳಂದ ಹೋಗುತ್ತಿರುವ ವಿಷಯ ತಿಳಿದು ವಾಡಿಯ ಹೊರ ವಲಯದ ಬಲರಾಮ ವೃತ್ತದಲ್ಲಿ ಡಿವೈಎಸ್ಪಿ ಉಮೇಶ ಚಿಕ್ಕಮಠ, ಪಿಐ ಸಂತೋಷ ಹಳ್ಳೂರ, ವಾಡಿ ಪಿಎಸ್ಐ ಮಹಾಂತೇಶ ಪಾಟೀಲ ಅವರು ತಡೆದು ಮನವೊಲಿಸಿ, ಯಾದಗಿರಿಗೆ ಹಿಂದಕ್ಕೆ ಕಳುಹಿಸಿದ್ದಾರೆ.
Chitra kundapur stopped at Kalburgi by police.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm