ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm