ಬ್ರೇಕಿಂಗ್ ನ್ಯೂಸ್
03-03-22 05:11 pm HK Desk news ಕರ್ನಾಟಕ
ಮಡಿಕೇರಿ, ಮಾ.3: ಉಕ್ರೇನಿನ ಖಾರ್ಕೀವ್ ನಗರದಲ್ಲಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ನಿವಾಸಿ, ಎಂಬಿಬಿಎಸ್ ವಿದ್ಯಾರ್ಥಿ ಶಾರುಖ್ ನಾಲ್ಕು ದಿನಗಳಿಂದ ಮನೆಯವರ ಸಂಪರ್ಕಕ್ಕೆ ಸಿಗದೇ ಆತಂಕ ಸೃಷ್ಟಿಯಾಗಿದೆ.
ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಎಂಬವರ ಮಗ ಶಾರುಖ್, ಖಾರ್ಕೀವ್ ನಗರದಲ್ಲಿ ಯುದ್ಧ ತೀವ್ರಗೊಂಡಿದ್ದ ಹಿನ್ನೆಲೆ ಬಂಕರ್ ನಲ್ಲಿ ಆಸರೆ ಪಡೆದಿದ್ದ. ಆರಂಭದಲ್ಲಿ ನಾಲ್ಕು ದಿನಗಳಿಂದ ಶಾರುಖ್ ಸೇರಿ 20 ಮಂದಿ ಭಾರತೀಯ ಯುವಕರು ಬಂಕರ್ ನಲ್ಲಿ ಆಶ್ರಯ ಪಡೆದಿದ್ದರು. ಆದರೆ ಬಂಕರ್ ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆ ಅದರಿಂದ ಹೊರಬಂದಿದ್ದ ಯುವಕರು ಸ್ಥಳೀಯ ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟ್ಟಿದ್ದರು.

ಸೋಮವಾರ ಸಂಜೆ ರೈಲು ನಿಲ್ದಾಣಕ್ಕೆ ಹೋಗುತ್ತಿರುವುದಾಗಿ ಶಾರುಖ್ ಮನೆಯವರಿಗೆ ತಿಳಿಸಿದ್ದ. ಆನಂತರ ಇದುವರೆಗೆ ಸಂಪರ್ಕಕ್ಕೆ ಸಿಗದ ಕಾರಣ ಶಾರುಕ್ ಬಗ್ಗೆ ಮನೆಯವರು ಆತಂಕಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿ ಉಕ್ರೇನ್ ಸೇನೆ ಅಲ್ಲಿನ ಸ್ಥಳೀಯರನ್ನು ಬಿಟ್ಟು ಉಳಿದವರನ್ನು ಹತ್ತಿರ ಬಿಟ್ಟುಕೊಳ್ಳುತ್ತಿರಲಿಲ್ಲ. ಕೋವಿ ತೋರಿಸಿ ಬೆದರಿಸುತ್ತಿದ್ದರು ಎಂದು ಇತರೇ ಕನ್ನಡಿಗ ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.
ಈ ನಡುವೆ, ಶಾರುಖ್ ಸುರಕ್ಷಿತ ಜಾಗದಲ್ಲಿ ಇದ್ದಾರೆಯೇ, ಅಲ್ಲಿಂದ ಹಿಂತಿರುಗಿ ಬರುತ್ತಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಇಲ್ಲದೆ ಮನೆಯವರು ಭಯದಲ್ಲಿದ್ದಾರೆ.
Madikeri Youth standard in Ukraine phone not reachable, parents anxious.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm