ಬ್ರೇಕಿಂಗ್ ನ್ಯೂಸ್
04-03-22 04:50 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯದ ಪ್ರಮುಖ ನಗರಗಳಲ್ಲಿ ‘’ನಮ್ಮ ಕ್ಲಿನಿಕ್ ‘’ ಹೆಸರಲ್ಲಿ 438 ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸೆಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ, ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ.
ರಾಜ್ಯದಾದ್ಯಂತ ಪ್ರಮುಖ ನಗರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು. ಬೆಂಗಳೂರು ನಗರದ ಪ್ರತೀ ವಾರ್ಡ್ ಗಳಲ್ಲಿ ಈ ಕ್ಲಿನಿಕ್ ಆರಂಭಗೊಳ್ಳಲಿದೆ. ಸಾಂಕ್ರಾಮಿಕ ರೋಗಗಳು, ಇನ್ನಿತರ ರೋಗಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ತಜ್ಞ ವೈದ್ಯರ ಬಳಿಗೆ ಕಳುಹಿಸುವ ಕೆಲಸವನ್ನು ಈ ಕೇಂದ್ರಗಳು ಮಾಡಲಿವೆ. ಆಮೂಲಕ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಸುಸಜ್ಜಿತ ಆರೋಗ್ಯ ಸೇವೆ ನೀಡುವುದಕ್ಕಾಗಿ ರಾಜ್ಯದ ಏಳು ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ 300 ಸ್ವಾಸ್ಥ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಇವು ಮಹಿಳೆಯರ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ಸಲಹೆ, ಸೂಚನೆಗಳನ್ನು ನೀಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿದೆ.
CM Bommai, who presented his debut budget in the assembly, made several announcements. He has presented a popular budget in view of the next election.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm