ಬ್ರೇಕಿಂಗ್ ನ್ಯೂಸ್
04-03-22 04:50 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯದ ಪ್ರಮುಖ ನಗರಗಳಲ್ಲಿ ‘’ನಮ್ಮ ಕ್ಲಿನಿಕ್ ‘’ ಹೆಸರಲ್ಲಿ 438 ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸೆಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ, ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಬಜೆಟ್ ಮಂಡಿಸಿದ್ದಾರೆ.
ರಾಜ್ಯದಾದ್ಯಂತ ಪ್ರಮುಖ ನಗರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗುವುದು. ಬೆಂಗಳೂರು ನಗರದ ಪ್ರತೀ ವಾರ್ಡ್ ಗಳಲ್ಲಿ ಈ ಕ್ಲಿನಿಕ್ ಆರಂಭಗೊಳ್ಳಲಿದೆ. ಸಾಂಕ್ರಾಮಿಕ ರೋಗಗಳು, ಇನ್ನಿತರ ರೋಗಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ, ತಜ್ಞ ವೈದ್ಯರ ಬಳಿಗೆ ಕಳುಹಿಸುವ ಕೆಲಸವನ್ನು ಈ ಕೇಂದ್ರಗಳು ಮಾಡಲಿವೆ. ಆಮೂಲಕ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ಸುಸಜ್ಜಿತ ಆರೋಗ್ಯ ಸೇವೆ ನೀಡುವುದಕ್ಕಾಗಿ ರಾಜ್ಯದ ಏಳು ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದಲ್ಲಿ 300 ಸ್ವಾಸ್ಥ್ಯ ಕೇಂದ್ರಗಳನ್ನು ಆರಂಭಿಸಲಾಗುವುದು. ಇವು ಮಹಿಳೆಯರ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ಸಲಹೆ, ಸೂಚನೆಗಳನ್ನು ನೀಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿದೆ.
CM Bommai, who presented his debut budget in the assembly, made several announcements. He has presented a popular budget in view of the next election.
23-08-25 09:56 pm
Bangalore Correspondent
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 09:00 pm
Mangalore Correspondent
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
Mervin Mendonca Accident, Udupi, Mangalore: ರ...
23-08-25 01:29 pm
23-08-25 06:21 pm
Mangaluru Correspondent
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm