ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm