ಬ್ರೇಕಿಂಗ್ ನ್ಯೂಸ್
05-03-22 06:26 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.5: ಕಾಲೇಜಿನಲ್ಲಿ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಲೇಡಿಸ್ ಪಿಜಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಮ್ಮಲೂರಿನಲ್ಲಿ ನಡೆದಿದೆ.
ಭವ್ಯ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದೊಮ್ಮಲೂರು ಬ್ರಿಡ್ಜ್ ಬಳಿಯ ಕಟ್ಟಡದ 5 ನೇ ಮಹಡಿಯಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡ್ತಿದ್ದಳು. ಶುಕ್ರವಾರ ನಡೆದ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಕಾಲೇಜು ಸಿಬಂದಿ ಹೊರಕ್ಕೆ ಕಳಿಸಿದ್ದರು. ಇದ್ರಿಂದ ಮನನೊಂದ ಭವ್ಯಾ ತನ್ನ ಸೋದರಿ ದಿವ್ಯಾಗೆ ಕರೆ ಮಾಡಿ ನೋವು ಹೇಳಿಕೊಂಡಿದ್ದಳು.
ನನ್ನನ್ನು ಕಾಲೇಜಿನಿಂದ ಡಿಬಾರ್ ಮಾಡಿದ್ದಾರೆ, ನಾನು ಇನ್ನು ಬದುಕೋದಿಲ್ಲ ಎಂದು ನೋವು ತೋಡಿಕೊಂಡಿದ್ದಳು. ಕೂಡಲೇ ದಿವ್ಯಾ ಈ ವಿಚಾರವನ್ನ ತನ್ನ ತಂದೆಗೆ ಕರೆ ಮಾಡಿ ತಿಳಿಸಿದ್ದಳು. ಆದರೆ ಅಷ್ಟರಲ್ಲಿ ಸೋದರಿ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಈ ಸಂಬಂಧ ಜೀವನ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore 21 year old commits suicide for being debarred from college for copying in exams. The deceased has been identified as Bhavya.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm