ಬ್ರೇಕಿಂಗ್ ನ್ಯೂಸ್
05-03-22 08:46 pm HK Desk news ಕರ್ನಾಟಕ
ಮಂಡ್ಯ, ಮಾ. 05: ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತರು.
ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್ ಕುಟುಂಬದವರ ಜತೆಗೂಡಿ ಕಾರಿನಲ್ಲಿ ಆಗಮಿಸಿದ್ದರು.
ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತು. ಆದ್ರೆ ಅಷ್ಟರಲ್ಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಯಿತು. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Eight month old pregnant woman dies after collapsing in temple in Mandya. The deceased has been identified as Pankaja.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm