ಬ್ರೇಕಿಂಗ್ ನ್ಯೂಸ್
07-03-22 05:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.7: ತಮಿಳುನಾಡಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿರುವ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿರುವ ಪ್ರಕರಣ ಈಗ ಬೆಂಗಳೂರು ತಲುಪಿದೆ. ಯುವತಿ ಹಾಗೂ ಆಕೆಯ ಪ್ರಿಯಕರ ಸತೀಶ್ ಕುಮಾರ್ ಕನ್ನಡ ಸಂಘಟನೆಗಳ ಆಶ್ರಯ ಪಡೆದು ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಕಾಣಿಸಿಕೊಂಡಿದ್ದಾರೆ.
ಸಚಿವರ ಮಗಳನ್ನು ಯುವಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಆನಂತರ ಕನ್ನಡ ಸಂಘಟನೆಗಳ ನಾಯಕರ ಆಶ್ರಯ ಪಡೆದು ಬೆಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಜೀವ ಬೆದರಿಕೆ ಇದ್ದು ರಕ್ಷಣೆ ಕೊಡಿ ಎಂದು ಬೇಡಿಕೆ ಇಟ್ಟು ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಯುವತಿ, ನಮಗೆ ತಮಿಳುನಾಡು ಪೊಲೀಸ್ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಕರ್ನಾಟಕಕ್ಕೆ ಬಂದಿದ್ದೇವೆ. ಅಲ್ಲಿಗೆ ಹೋದ್ರೆ ನಮ್ಮನ್ನು ಕೊಲೆ ಮಾಡ್ತಾರೆ. ಯೂ ಟ್ಯೂಬ್ ನಲ್ಲಿ ಕನ್ನಡ ಸಂಘಟನೆ ಸರ್ಚ್ ಮಾಡಿದ್ದೆ. ಆಗ ಭರತ್ ಶೆಟ್ಟಿ, ಮಧುಗಿರಿ ಮೋದಿ ಅಂತ ತೋರಿಸ್ತು. ಹಾಗೆ ಅವರನ್ನ ಸಂಪರ್ಕ ಮಾಡಿ ಬಂದಿದ್ದೇನೆ ಎಂದು ಹೇಳಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಅವರ ರೈಟ್ ಹ್ಯಾಂಡ್ ಆಗಿದ್ದಾರೆ ನನ್ನ ತಂದೆ. ತಂದೆ ಶೇಖರ್ ಬಾಬು ಹೇಳಿದ ಹಾಗೆ ಪೊಲೀಸರು ಕೇಳ್ತಾರೆ. ಈಗಾಗಲೇ ಸತೀಶ್ ಕುಮಾರ್ ಮನೆಯವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿ ಕಮಿಷನರ್ ಸಂಜೆ ಬರಲು ಹೇಳಿದ್ದಾರೆ. ನಾನು ಎಂಬಿಬಿಎಸ್ ಮಾಡಿದೀನಿ, ಸತೀಶ್ ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡ್ತಿದಾನೆ. ನಮ್ಮನ್ನು ಬದುಕಲು ಬಿಡಿ ಎಂದು ಯುವತಿ ಅಂಗಲಾಚಿದ್ದಾಳೆ.
Tamil Nadu Minister Sekar Babu daughter seeks help of Karnataka police after she gets married to her lover. She flee with her lover to Bangalore and has seeked help of Kannada Pro Organisations.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm