ಬ್ರೇಕಿಂಗ್ ನ್ಯೂಸ್
07-03-22 05:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.7: ತಮಿಳುನಾಡಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿರುವ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿರುವ ಪ್ರಕರಣ ಈಗ ಬೆಂಗಳೂರು ತಲುಪಿದೆ. ಯುವತಿ ಹಾಗೂ ಆಕೆಯ ಪ್ರಿಯಕರ ಸತೀಶ್ ಕುಮಾರ್ ಕನ್ನಡ ಸಂಘಟನೆಗಳ ಆಶ್ರಯ ಪಡೆದು ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಕಾಣಿಸಿಕೊಂಡಿದ್ದಾರೆ.
ಸಚಿವರ ಮಗಳನ್ನು ಯುವಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಆನಂತರ ಕನ್ನಡ ಸಂಘಟನೆಗಳ ನಾಯಕರ ಆಶ್ರಯ ಪಡೆದು ಬೆಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಜೀವ ಬೆದರಿಕೆ ಇದ್ದು ರಕ್ಷಣೆ ಕೊಡಿ ಎಂದು ಬೇಡಿಕೆ ಇಟ್ಟು ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಯುವತಿ, ನಮಗೆ ತಮಿಳುನಾಡು ಪೊಲೀಸ್ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಕರ್ನಾಟಕಕ್ಕೆ ಬಂದಿದ್ದೇವೆ. ಅಲ್ಲಿಗೆ ಹೋದ್ರೆ ನಮ್ಮನ್ನು ಕೊಲೆ ಮಾಡ್ತಾರೆ. ಯೂ ಟ್ಯೂಬ್ ನಲ್ಲಿ ಕನ್ನಡ ಸಂಘಟನೆ ಸರ್ಚ್ ಮಾಡಿದ್ದೆ. ಆಗ ಭರತ್ ಶೆಟ್ಟಿ, ಮಧುಗಿರಿ ಮೋದಿ ಅಂತ ತೋರಿಸ್ತು. ಹಾಗೆ ಅವರನ್ನ ಸಂಪರ್ಕ ಮಾಡಿ ಬಂದಿದ್ದೇನೆ ಎಂದು ಹೇಳಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಅವರ ರೈಟ್ ಹ್ಯಾಂಡ್ ಆಗಿದ್ದಾರೆ ನನ್ನ ತಂದೆ. ತಂದೆ ಶೇಖರ್ ಬಾಬು ಹೇಳಿದ ಹಾಗೆ ಪೊಲೀಸರು ಕೇಳ್ತಾರೆ. ಈಗಾಗಲೇ ಸತೀಶ್ ಕುಮಾರ್ ಮನೆಯವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿ ಕಮಿಷನರ್ ಸಂಜೆ ಬರಲು ಹೇಳಿದ್ದಾರೆ. ನಾನು ಎಂಬಿಬಿಎಸ್ ಮಾಡಿದೀನಿ, ಸತೀಶ್ ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡ್ತಿದಾನೆ. ನಮ್ಮನ್ನು ಬದುಕಲು ಬಿಡಿ ಎಂದು ಯುವತಿ ಅಂಗಲಾಚಿದ್ದಾಳೆ.
Tamil Nadu Minister Sekar Babu daughter seeks help of Karnataka police after she gets married to her lover. She flee with her lover to Bangalore and has seeked help of Kannada Pro Organisations.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm