ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am