ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm