ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm