ಬ್ರೇಕಿಂಗ್ ನ್ಯೂಸ್
12-03-22 10:57 am HK Desk news ಕರ್ನಾಟಕ
ಕೋಲಾರ, ಮಾ.12: ಭಾರತದ ಇತಿಹಾಸದಲ್ಲಿ ಇದೇ ಮೊದಲು ಕಾಂಗ್ರೇಸ್ ಗೆ ಎರಡೇ ಸ್ಥಾನ ಸಿಕ್ಕಿರುವುದು. ಇದೇ ಮಾದರಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯಕ್ಕೂ ಅನ್ವಯಿಸುತ್ತೆ ಎಂದು ಕಾಂಗ್ರೆಸ್ ಪಕ್ಷದಿಂದ ಕಾಲು ಹೊರಗಿಟ್ಟಿರುವ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ.
ನಾಳೆ 12 ಗಂಟೆಗೆ ಕೈ ಬಿಟ್ಟು ತೆನೆ ಹೊರಲಿದ್ದೇನೆ. ನಾವೂ ಮೂಲ ಕಾಂಗ್ರೆಸಿಗ್ಗರು. ನಮ್ಮ ತಂದೆ ತಾಯಿ ಅಜ್ಜ ಎಲ್ಲಾರೂ ಸ್ವತಂತ್ರ ಹೋರಾಟಗಾರರು. ಈಗ ಕಾಂಗ್ರೇಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು ಯಾರೂ ಇಲ್ಲ. 1970 ರಿಂದ ಈಚೆಗೆ ಬಂದವರು ಮೂಲ ಕಾಂಗ್ರೆಸಿಗರೇ ಅಲ್ಲ.
ಡಿಕೆಶಿ ಹಾಗೂ ಸಿದ್ದರಾಯಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಕಿತ್ತಾಟದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಹೀಗಿರುವಾಗ ಸಿಎಂ ಕುರ್ಚಿಗಾಗಿ ಕಿತ್ತಾಡಲೇ ಬೇಕಲ್ಲ ಎಂದು ವ್ಯಂಗ್ಯವಾಡಿದರು.
ಪಂಚ ರಾಜ್ಯದ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೇಸ್ ಪಕ್ಷ ಸೋಲುಂಡಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೇಸ್ ಎಲ್ಲ ಕಡೆ ಮೂರನೇ ಸ್ಥಾನ ಕಾಯ್ದುಕೊಳ್ಳಲಿದೆ. ನಮ್ಮ ನಿರ್ಧಾರದಂತೆ ಮುಂದಿನ ಸರ್ಕಾರ ರಚನೆಯಾಗಲಿದೆ. ನಾನು ಇರುವ ಪಕ್ಷ ಯಾವತ್ತಿಗೂ ನಂ ವನ್ ಸ್ಥಾನದಲ್ಲಿರುತ್ತೆ. ಪಕ್ಷಕ್ಕಿಂತ ನಮ್ಮ ರಾಜ್ಯದವರು ಪ್ರಧಾನಿಯಾಗಿದ್ದ ದೇವೇಗೌಡರೇ ಮುಖ್ಯ. ಈಗಾಗಲೇ ನಮ್ಮ ಸಮುದಾಯದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ. ಅದರಂತೆ ಶನಿವಾರ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಲಿದ್ದೇನೆ ಎಂದರು ಸಿ.ಎಂ ಇಬ್ರಾಹಿಂ.
Congress has lost its power for the first time in history slams C M Ibrahim. Congress will not even win state elections in Karnataka he added.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm