ಬ್ರೇಕಿಂಗ್ ನ್ಯೂಸ್
13-03-22 02:01 pm HK Desk news ಕರ್ನಾಟಕ
ಹುಬ್ಬಳ್ಳಿ, ಮಾ.13: ಪಂಚ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿ ಸರಕಾರದ ಮೇಲೆ ದೊಡ್ಡ ಮಟ್ಟಿನ ಪರಿಣಾಮ ಬೀರಲಿದೆ ಎನ್ನುವ ವದಂತಿ ಹಬ್ಬಿರುವಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿರುವುದು ಪಕ್ಕಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೋಷಿ, ಈ ಬಗ್ಗೆ ಈಗ ಯಾವುದೇ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆ ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಮಂತ್ರಿಮಂಡಲ ವಿಸ್ತರಣೆಯೋ, ಪುನಾರಚನೆಯೋ ಅನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೀನಾಯ ಸೋಲಿನ ಕುರಿತ ಪ್ರಶ್ನೆಗೆ, ಕಾಂಗ್ರೆಸನ್ನು ಸ್ವಾತಂತ್ರ್ಯ ಕಾಲದಲ್ಲಿಯೇ ವಿಸರ್ಜಿಸಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ, ಇವರು ಕೇಳಿರಲಿಲ್ಲ. ಈಗ ರಾಹುಲ್ ಗಾಂಧಿಯವರು ಸ್ವತಃ ಆ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು 13 ಜನ ವೀಕ್ಷಕರನ್ನು ಅಲ್ಲಿಗೆ ಕಳುಹಿಸಿತ್ತು. ಇವರೇನು ಅಲ್ಲಿ ಗೂಂಡಾಗಿರಿ ನಡೆಸುವುದಕ್ಕೆ ಇಷ್ಟೊಂದು ಮಂದಿಯನ್ನು ಕಳುಹಿಸಿದ್ರಾ.. ಅಲ್ಲಿ ಕುಸ್ತಿ ಮಾಡಲು ಇರುತ್ತೆ ಎಂದು ಇವರು ಭಾವಿಸಿರಬೇಕು ಎಂದು ಕುಹಕವಾಡಿದರು. ಗೋವಾದಲ್ಲಿ ಫಲಿತಾಂಶ ಬರುವುದಕ್ಕೆ ಮೊದಲೇ ಡಿಕೆಶಿ ಅಲ್ಲಿಗೆ ತೆರಳಿದ್ದರು. ಅವರಿಗೇನು ಅಲ್ಲಿ ಗೂಂಡಾಗಿರಿ ನಡೆಸೋಕೆ ಇತ್ತಾ ಎಂದು ಪ್ರಶ್ನೆ ಮಾಡಿದರು.
Union minister Prahlada Joshi has hinted that there will be a expansion or restructuring in the state amid rumors that the outcome of the five states will have a major impact on the state BJP government.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm