ಬ್ರೇಕಿಂಗ್ ನ್ಯೂಸ್
13-03-22 02:01 pm HK Desk news ಕರ್ನಾಟಕ
ಹುಬ್ಬಳ್ಳಿ, ಮಾ.13: ಪಂಚ ರಾಜ್ಯಗಳ ಫಲಿತಾಂಶ ರಾಜ್ಯ ಬಿಜೆಪಿ ಸರಕಾರದ ಮೇಲೆ ದೊಡ್ಡ ಮಟ್ಟಿನ ಪರಿಣಾಮ ಬೀರಲಿದೆ ಎನ್ನುವ ವದಂತಿ ಹಬ್ಬಿರುವಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿರುವುದು ಪಕ್ಕಾ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಸುಳಿವು ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೋಷಿ, ಈ ಬಗ್ಗೆ ಈಗ ಯಾವುದೇ ಚರ್ಚೆ ಆಗಿಲ್ಲ. ರಾಜ್ಯ ವಿಧಾನಸಭೆ ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಮಂತ್ರಿಮಂಡಲ ವಿಸ್ತರಣೆಯೋ, ಪುನಾರಚನೆಯೋ ಅನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೀನಾಯ ಸೋಲಿನ ಕುರಿತ ಪ್ರಶ್ನೆಗೆ, ಕಾಂಗ್ರೆಸನ್ನು ಸ್ವಾತಂತ್ರ್ಯ ಕಾಲದಲ್ಲಿಯೇ ವಿಸರ್ಜಿಸಬೇಕು ಎಂದು ಗಾಂಧೀಜಿ ಹೇಳಿದ್ದರು. ಆದರೆ, ಇವರು ಕೇಳಿರಲಿಲ್ಲ. ಈಗ ರಾಹುಲ್ ಗಾಂಧಿಯವರು ಸ್ವತಃ ಆ ಕೆಲಸವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಉತ್ತರ ಪ್ರದೇಶ ಚುನಾವಣೆ ಗೆಲ್ಲಲು 13 ಜನ ವೀಕ್ಷಕರನ್ನು ಅಲ್ಲಿಗೆ ಕಳುಹಿಸಿತ್ತು. ಇವರೇನು ಅಲ್ಲಿ ಗೂಂಡಾಗಿರಿ ನಡೆಸುವುದಕ್ಕೆ ಇಷ್ಟೊಂದು ಮಂದಿಯನ್ನು ಕಳುಹಿಸಿದ್ರಾ.. ಅಲ್ಲಿ ಕುಸ್ತಿ ಮಾಡಲು ಇರುತ್ತೆ ಎಂದು ಇವರು ಭಾವಿಸಿರಬೇಕು ಎಂದು ಕುಹಕವಾಡಿದರು. ಗೋವಾದಲ್ಲಿ ಫಲಿತಾಂಶ ಬರುವುದಕ್ಕೆ ಮೊದಲೇ ಡಿಕೆಶಿ ಅಲ್ಲಿಗೆ ತೆರಳಿದ್ದರು. ಅವರಿಗೇನು ಅಲ್ಲಿ ಗೂಂಡಾಗಿರಿ ನಡೆಸೋಕೆ ಇತ್ತಾ ಎಂದು ಪ್ರಶ್ನೆ ಮಾಡಿದರು.
Union minister Prahlada Joshi has hinted that there will be a expansion or restructuring in the state amid rumors that the outcome of the five states will have a major impact on the state BJP government.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm