ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm