ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm