ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm