ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm