ಬ್ರೇಕಿಂಗ್ ನ್ಯೂಸ್
15-03-22 01:19 pm HK Desk News ಕರ್ನಾಟಕ
ತುಮಕೂರು, ಮಾ.15: ಕರ್ನಾಟಕ ಉಚ್ಚ ನ್ಯಾಯಾಲಯ ಹಿಜಾಬ್ ವಿಚಾರದಲ್ಲಿ ಸುದೀರ್ಘವಾಗಿ ಚರ್ಚೆ, ವಾದ ವಿವಾದಗಳನ್ನು ಆಲಿಸಿ, ಕೂಲಂಕುಷವಾಗಿ ಅಧ್ಯಯನ ಮಾಡಿ ಇಂದು ತೀರ್ಪು ಪ್ರಕಟಿಸಿದೆ. ಸರ್ಕಾರ ಏನು ಆದೇಶ ಹೊರಡಿಸುತ್ತೋ ಆ ಕಾನೂನನ್ನ ಪಾಲನೆ ಮಾಡಬೇಕು. ಅದನ್ನು ಕೋರ್ಟ್ ಎತ್ತಿ ಹಿಡಿದಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸಮವಸ್ತ್ರವನ್ನು ಕಡ್ಡಾಯವಾಗಿ ಎಲ್ಲರೂ ಧರಿಸಿಕೊಳ್ಳಬೇಕು. ಅದು ಬಿಟ್ಟು ಬೇರೆ ಯಾವುದಕ್ಕೂ ಅವಕಾಶ ಇಲ್ಲ ಎಂದು ತೀರ್ಪು ಕೊಟ್ಟಿರುವಂತಹದ್ದು. ಪ್ರತಿಯೊಬ್ಬರು ಇದನ್ನು ಪಾಲನೆ ಮಾಡಬೇಕು. ನ್ಯಾಯಾಲಯದ ತೀರ್ಪು ಏನು ಬರುತ್ತೋ ಯಾರೇ ಆಗಿರಲಿ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ.

ಇಂದು ನ್ಯಾಯಾಲಯದ ಮೂರು ಜನರ ಪೀಠ ಈ ಆದೇಶ ಮಾಡಿದೆ. ಯಾವುದಕ್ಕೂ ಅವಕಾಶ ನೀಡದೆ ಶಾಂತಿಯ ವಾತವರಣ ಕಾಪಾಡಿಕೊಳ್ಳುವುದು ಮುಖ್ಯ. ಪ್ರತಿಯೊಬ್ಬರು ಶಿಸ್ತು ನಿಯಮವನ್ನ , ನಮ್ಮ ಕರ್ನಾಟಕದ ಸಂಸ್ಕೃತಿ ಪರಂಪರೆಯನ್ನ ಎತ್ತಿ ಹಿಡಿಯಬೇಕು. ಶಾಂತಿ ವಾತಾವರಣವನ್ನ ಕದಡದ ಮಾಡುವ ಹಾಗೆ ಎಲ್ಲರೂ ನಡೆದುಕೊಳ್ಳಬೇಕು.
ಮಕ್ಕಳ ಶಿಕ್ಷಣ, ಕಲಿಕೆ ಎಂದೂ ಹಿಂದುಳಿಯಬಾರದು. ಎಲ್ಲರು ಕೂಡ ಪ್ರೀತಿ ವಿಶ್ವಾಸ ಸಮಾನತೆಯಿಂದ ಬದುಕಬೇಕಾಗಿದೆ. ಇಂದಿನ ತೀರ್ಪು ಎಲ್ಲರೂ ಕೂಡ ಪಾಲನೆ ಮಾಡಿ. ಆ ಮೂಲಕ ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುತ್ತೇನೆ ಎಂಬುದಾಗಿ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
All must clearly follow the order passed by High court in Hijab case says Tumakuru Siddaganga Shree.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm