ಬ್ರೇಕಿಂಗ್ ನ್ಯೂಸ್
16-03-22 05:39 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.16: ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿರುವ ತೀರ್ಪನ್ನು ವಿರೋಧಿಸಿ ಮಾ.17 ರಂದು ರಾಜ್ಯ ಬಂದ್ ನಡೆಸಲು ಮುಸ್ಲಿಂ ಸಂಘಟನೆಗಳ ನಾಯಕರು ಕರೆ ನೀಡಿದ್ದಾರೆ. ಅಮೀರ್ ಇ- ಷರೀಯತ್ ಕರ್ನಾಟಕ ಎನ್ನುವ ಸಂಘಟನೆಯ ನಾಯಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶದಿ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನ ಸ್ವಯಂಪ್ರೇರಿತ ಬಂದ್ ನಡೆಸುವಂತೆ ಹೇಳಿದ್ದಾರೆ.
ಅಮೀರ್ ಇ -ಷರೀಯತ್ ಎನ್ನುವುದು ರಾಜ್ಯದಲ್ಲಿ ಎಲ್ಲ ಮುಸ್ಲಿಂ ಸಂಘಟನೆಗಳ ಪೈಕಿ ಪ್ರಮುಖವಾಗಿದ್ದು ಇದರ ಮುಖ್ಯಸ್ಥರ ಕರೆಯನ್ನು ಓಗೊಟ್ಟು ಇತರ ಸಂಘಟನೆಗಳ ನಾಯಕರು ಬಂದ್ ಬೆಂಬಲಿಸಲು ಕರೆ ನೀಡುತ್ತಿದ್ದಾರೆ. ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವುದನ್ನು ಸಂಘಟನೆಗಳ ನಾಯಕರು ವಿರೋಧಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಅರ್ಜಿಯನ್ನು ಕೂಡಲೇ ಪರಿಗಣಿಸಲು ಕೋರ್ಟ್ ನಿರಾಕರಿಸಿತ್ತು. ಅಲ್ಲದೆ, ಹೋಲಿ ರಜೆಯ ಬಳಿಕ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ವಿದ್ಯಾರ್ಥಿನಿಯರ ಬೆನ್ನಿಗೆ ನಿಂತಿದ್ದಾರೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸಭೆ ನಡೆಸಿದ ಮಸೀದಿ ಕಮಿಟಿಗಳ ಮುಖ್ಯಸ್ಥರು, ವಿವಿಧ ಸಂಘಟನೆಗಳ ನಾಯಕರು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಮುಸ್ಲಿಮರು ಎಲ್ಲ ವ್ಯಾಪಾರ, ವಹಿವಾಟುಗಳನ್ನು ಸ್ಥಗಿತಗೊಳಿಸಿ ಸಾತ್ವಿಕ ವಿರೋಧ ವ್ಯಕ್ತಪಡಿಸಬೇಕು. ಆದರೆ ಯುವಕರು ಸಂಯಮ ಕಾಪಾಡಬೇಕು. ಯಾರನ್ನೂ ಬಲವಂತದಿಂದ ಬಂದ್ ಮಾಡಲು ಮುಂದಾಗಬಾರದು. ಮೂಲೆ, ಮೂಲೆಯಲ್ಲಿರುವ ಎಲ್ಲ ರೀತಿಯ ಮುಸ್ಲಿಮರು ಸ್ವಯಂ ಆಗಿ ಬಂದ್ ಮಾಡಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು ಎಂದು ನಾಯಕರು ಹೇಳಿದ್ದಾರೆ.
Ameer-e-Shariat of Karnataka (head priest) Maulana Sagheer Ahmad Khan Rashadi on Wednesday issued a call for a state-wide bandh on Thursday and called upon the community members to observe it peacefully.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm