ಬ್ರೇಕಿಂಗ್ ನ್ಯೂಸ್
22-09-20 10:42 am Headline Karnataka News Network ಕರ್ನಾಟಕ
ಮಡಿಕೇರಿ, ಸೆಪ್ಟಂಬರ್ 22: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಿನ್ನೆ ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.
2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮ್ ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm