ಬ್ರೇಕಿಂಗ್ ನ್ಯೂಸ್
22-09-20 10:42 am Headline Karnataka News Network ಕರ್ನಾಟಕ
ಮಡಿಕೇರಿ, ಸೆಪ್ಟಂಬರ್ 22: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಿನ್ನೆ ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.
2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮ್ ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm