ಬ್ರೇಕಿಂಗ್ ನ್ಯೂಸ್
17-03-22 09:05 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.17: ಹಿಂದೆ ಶಾಬಾನೋ ಪ್ರಕರಣದಲ್ಲಿ ಕೋರ್ಟ್ ತೀರ್ಪು ನೀಡಿದಾಗಲೂ ಅವರು ಇದೇ ರೀತಿ ವರ್ತಿಸಿದ್ದರು. ಆಗ ಇದ್ದ ರಾಜೀವ ಗಾಂಧಿ ಸರಕಾರದ ಮೇಲೆ ಒತ್ತಡ ಹಾಕಿದ್ದರು. ಆದರೆ, ಈಗ ಆ ರೀತಿ ಮಾಡಲು ಸಾಧ್ಯವಿಲ್ಲ. ನೀವು ಹೇಳಿದಂತೆ ಕುಣಿಯುವ ಸರಕಾರ ಈಗ ಇಲ್ಲ. ಈಗ ಇರೋದು ಬಿಜೆಪಿ ಸರಕಾರ, ರಾಷ್ಟ್ರದ ಹಿತಾಸಕ್ತಿ ಪ್ರಕಾರ ಮಾತ್ರ ನಡೆದುಕೊಳ್ಳುತ್ತದೆ. ಜಿನ್ನಾ ರೀತಿಯ ಮೈಂಡ್ ಸೆಟ್ ಇದ್ದಲ್ಲಿ ಅದಕ್ಕೆ ಮಣೆ ಹಾಕಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ನಿಮಗೆ ಜಿನ್ನಾ ಮನಸ್ಥಿತಿ ಇದ್ದಲ್ಲಿ ದಯವಿಟ್ಟು ಅದರಿಂದ ಹೊರಬನ್ನಿ. ಮೊದಲು ಭಾರತೀಯರಾಗುವುದನ್ನು ಕಲಿಯಿರಿ. ಜಿನ್ನಾ ಮೈಂಡ್ ಸೆಟ್ ನಿಮಗಿದ್ದಲ್ಲಿ ಅದು ಪ್ರಯೋಜನಕ್ಕೆ ಬರಲ್ಲ. ಅವರು ಕೋರ್ಟನ್ನು ಬೆದರಿಸಲು ಬಯಸಿದ್ದರೆ, ಕೋರ್ಟ್ ಯಾವುದಕ್ಕೂ ಕ್ಯಾರ್ ಮಾಡಲ್ಲ. ಸರಕಾರವನ್ನು ಒತ್ತಡ ಹೇರಲು, ಭಯ ಮೂಡಿಸಲು ಯತ್ನಿಸಿದರೆ, ಅದು ಸಾಧ್ಯವಿಲ್ಲ. ಈಗ ಇರೋದು ಬಿಜೆಪಿ ಸರಕಾರ ಎಂದು ಸಿಟಿ ರವಿ ಹೇಳಿದರು.
ಒಂದು ವೇಳೆ, ಅವರ ಪರವಾಗಿ ಕೋರ್ಟ್ ತೀರ್ಪು ಬಂದಲ್ಲಿ ಆಗ ಭಾರತದ ಸಂವಿಧಾನ, ಕೋರ್ಟ್ ಬಗ್ಗೆ ಮಾತು ಹೇಳುತ್ತಾರೆ. ವಿರೋಧ ಬಂದಲ್ಲಿ ತಮ್ಮ ಅಜೆಂಡಾವನ್ನು ಹೇರುತ್ತಾರೆ. ಏನಿದ್ದರೂ, ಇವರ ಅಜೆಂಡಾಗಳಿಗೆ, ಗೊಡ್ಡು ಬೆದರಿಕೆಗಳಿಗೆ ಬಗ್ಗುವ ಸರಕಾರ ಈಗ ಇಲ್ಲ ಎಂದು ಸಿಟಿ ರವಿ ಮುಸ್ಲಿಂ ಸಂಘಟನೆಗಳು ಹಿಜಾಬ್ ತೀರ್ಪು ವಿರೋಧಿಸಿ ನೀಡಿರುವ ಬಂದ್ ಕರೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಮುಸ್ಲಿಂ ಸಂಘಟನೆಗಳ ಕರೆಯಂತೆ, ಮುಸ್ಲಿಂ ವರ್ತಕರು ತಮ್ಮ ಅಂಗಡಿ, ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ ಹಿಜಾಬ್ ತೀರ್ಪು ವಿರೋಧಿಸಿದ್ದಾರೆ.
Reacting to the bandh call given by Muslim organisations against verdict on wearing of hijab in classrooms, BJP National General Secretary C.T. Ravi on Thursday said that people need to shed the Jinnah mindset. “They did the same thing after the Supreme Court verdict in the Shah Bano case. Then Congress government under the leadership of Rajiv Gandhi succumbed to their pressure. This is not the time to continue with your agenda,” Ravi said.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm