ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm