ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm