ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm