ಬ್ರೇಕಿಂಗ್ ನ್ಯೂಸ್
18-03-22 09:31 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.18: ಪಠ್ಯದಲ್ಲಿ ಮೋರಲ್ ಸೈನ್ಸ್ ಬೇಕು ಅನ್ನುವ ಬೇಡಿಕೆ ಇದೆ. ಭಗವದ್ಗೀತೆ, ಖುರಾನ್, ಬೈಬಲ್ ನಲ್ಲಿರುವ ನೀತಿ ಪಾಠಗಳನ್ನು ಪಠ್ಯದಲ್ಲಿ ಅಳವಡಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಏನನ್ನು ಅಳವಡಿಸಬೇಕು ಅನ್ನೋದನ್ನು ತಜ್ಞರು ನಿರ್ಧರಿಸುತ್ತಾರೆ. ರಾಜಕಾರಣಿಗಳು ನಿರ್ಧಾರ ಮಾಡೋದಲ್ಲ. ಗುಜರಾತ್ ನಲ್ಲಿ ಭಗವದ್ಗೀತೆಯ ಅಂಶಗಳನ್ನು ಪಠ್ಯದಲ್ಲಿ ಅಳವಡಿಸಲು ಅಲ್ಲಿನ ಸರಕಾರ ಮುಂದಾಗಿದೆ. ಆ ಬಗ್ಗೆ ಅಧ್ಯಯನ ನಡೆಸಲು ನಮ್ಮ ಸರಕಾರವೂ ಮುಂದಾಗಿದೆ ಎಂದು ಹೇಳಿದರು.
ಭಗವದ್ಗೀತೆ, ಖುರಾನಲ್ಲಿ ನೀತಿ ಪಾಠಗಳು ಇರುತ್ತವೆ, ಅವನ್ನು ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ತಪ್ಪಿಲ್ಲ. ಅಷ್ಟಕ್ಕೂ ಇದನ್ನು ನಾವು ನಿರ್ಧರಿಸುವುದಲ್ಲ. ಅದಕ್ಕೆಂದೇ ತಜ್ಞರನ್ನು ನೇಮಿಸಿದ್ದು ಏನು ವರದಿ ಕೊಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಪಠ್ಯದಲ್ಲಿ ಮೋರಲ್ ಸೈನ್ಸ್ ಹಿಂದೆ ಇತ್ತು. ಅದನ್ನು ಮತ್ತೆ ಜಾರಿಗೆ ತರೋದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.
With Gujarat all set to introduce the Bhagavad Gita in the school syllabus for classes 6-12, Karnataka, which, like Gujarat, has a Bharatiya Janata Party (BJP) government, said on Friday if approved by experts, it, too, will ‘definitely’ include the epic in syllabus for students.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm