ಬ್ರೇಕಿಂಗ್ ನ್ಯೂಸ್
19-03-22 04:00 pm HK Desk news ಕರ್ನಾಟಕ
ರಾಮನಗರ, ಮಾ.19: ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ, ಅವುಗಳನ್ನ ಮೊದಲು ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನಾನು ಬೆಳಗ್ಗೆ ಹ್ಯಾಡ್ಸ್ ಅಂಡ್ ಕಲ್ಚರ್ ಎಂಬ ಬುಕ್ ಓದ್ತಿದ್ದೆ. ಕಾರಿನಲ್ಲಿ ಈಗಲೂ ಇದೆ. ಅದರಲ್ಲಿ ಮೊದಲನೆಯ ಪ್ರಶ್ನೆ ಇದೇ ಇರೋದು. ನಾನ್ಯಾರು, ಎಲ್ಲಿಂದ ಬಂದೆ ಅಂದರೆ ಅದಕ್ಕೆ ಉತ್ತರವಿಲ್ಲ. ಇರೋವರೆಗೂ ನಮ್ಮ ಹಣೆಬರಹ ಅಷ್ಟೇ, ಹೋದ್ಮೆಲೆ ಏನು ಗೊತ್ತಿಲ್ಲ. ಯಾರಿಗೂ ಯಾವುದೂ ಶಾಶ್ವತ ಅಲ್ಲ. ಈ ಭೂಮಿ ಹೇಗೆ ಉದ್ಭವ ಆಯ್ತು ಎಂದು ನಮಗೆ, ನಿಮಗೆ ಗೊತ್ತಾ.. ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯ ರಾಜ್ಯ - ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆ ಬಗ್ಗೆ ಅರಿವಿಲ್ಲ. ಅದನ್ನ ಬಗೆಹರಿಸುವುದು ಅವರಿಗೆ ಬೇಕಿಲ್ಲ. ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳು ನಡೆಯುತ್ತಿವೆ. ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು, ಅದ್ಯಾವುದು ಚಿಂತೆ ಇಲ್ಲ. ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ಅಂತಹ ವಿಚಾರಗಳು ದೊಡ್ಡದಾಗಿ ಪ್ರಚಾರ ಆಗ್ತಿದೆ. ಇದಕ್ಕೂ ಒಂದು ಅಂತಿಮ ವಿರಾಮ ಇರುತ್ತದೆ, ಯಾರಿಗೂ ಶಾಶ್ವತ ಅಲ್ಲ. ರಾಜ ಮಹಾರಾಜರ ಕಾಲದಿಂದಲೂ ನೋಡಿದ್ದೇವೆ. ಅವುಗಳು ಉಳಿದವಾ, ಎಲ್ಲವೂ ನಶಿಸಿಹೋಗಿವೆ. ಇದಕ್ಕೂ ಒಂದು ಅಂತ್ಯವಿದೆ, ಕಾಯಬೇಕಿದೆ ಎಂದು ಚನ್ನಪಟ್ಟಣದ ಕದರಮಂಗಲದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
If students read bhagwat great will their tummy be full questions kumaraswamy.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm