ಬ್ರೇಕಿಂಗ್ ನ್ಯೂಸ್
22-03-22 12:41 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ 22: ಬಿಡಿಎ ಅಧಿಕಾರಿಗಳ ಜೊತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ ಎಸ್'ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ.

ಚಾಮರಾಜಪೇಟೆಯ ಬಿ.ಎನ್.ರಘು, ಆರ್'ಟಿ ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ ಎಂದು ವರದಿಗಳಿಂದ ತಿಳಿಸಿವೆ.

ಈ ಹಿಂದೆ ಬಿಡಿಎ ಕಚೇರಿಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಹಲವು ಅಕ್ರಮಗಳನ್ನು ಪತ್ತೆಮಾಡಿದ್ದರು. ಆ ಪ್ರಕರಣದ ತನಿಖೆಯಲ್ಲಿ ಖಾಸಗಿ ಮಧ್ಯವರ್ತಿಗಳ ಪಾತ್ರದ ಕುರಿತು ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿರುವ ತನಿಖಾ ಸಂಸ್ಥೆ, ಕಾರ್ಯಾಚರಣೆ ನಡೆಸುತ್ತಿದೆ.
The Anti Corruption Bureau (ACB) officials are conducting searches in nine places belonging to nine middlemen/agents/touts over the allegation of influencing public servants by corruption.A team of around 100 officers under the supervision of Uma Prashant, Superintendent of Police, Headquarters, are conducting the searches from Tuesday early hours.According to ACB officials, the nine suspects are allegedly influencing public servants by corruption or illegal means by excercising their influence to involve in the malpractices and other irregular activities in Bangalore Development Authority (BDA...
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm