ಬ್ರೇಕಿಂಗ್ ನ್ಯೂಸ್
23-03-22 06:02 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.23 : ಹಿಂದುಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಹೇರುವ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಇವರು ಚುನಾವಣೆ ಬರುವಾಗ ಭಾವನಾತ್ಮಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿ, ಕೋಮು ಸಾಮರಸ್ಯ ಕದಡಿಸುವ ಕೆಲಸ ಮಾಡುತ್ತಾರೆಂದು ಭವಿಷ್ಯ ನುಡಿದಿದ್ದೆ ಎಂದರು.
ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಹರಡಿಸಲು ಯತ್ನಿಸುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ ಎಂದು ಹೇಳಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವನ್ನು ಬದಿಗೆ ಸರಿಸಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದೆಯಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಖಂಡಿಸಿದರು.
Udupi Kapu jatre restriction for Muslims will spread across state, HDK slams BJP party for disturbing harmony.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm