ಬ್ರೇಕಿಂಗ್ ನ್ಯೂಸ್
24-03-22 10:17 pm HK Desk news ಕರ್ನಾಟಕ
ಬೆಳಗಾವಿ, ಮಾ.24: ಮಸೀದಿಗಳಲ್ಲಿ ಆಜಾನ್ ಕೂಗುವುದಕ್ಕೆ ಧ್ವನಿವರ್ಧಕ ಬಳಕೆಗೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಆಜಾನ್ ಕೂಗುವುದಕ್ಕೆ ಬ್ರೇಕ್ ಹಾಕಲು ಬಿಜೆಪಿ ಸರ್ಕಾರಕ್ಕೆ ಆಗಲಿಲ್ಲ. ಕನಿಷ್ಠ ಧ್ವನಿವರ್ಧಕದ ಡೆಸಿಬಲ್ ಕಡಿಮೆ ಮಾಡಲು ಸಾಧ್ಯವಾಗದ ಹೇಡಿಗಳ ಸರ್ಕಾರ ಬಿಜೆಪಿಯದ್ದು ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 5ಕ್ಕೆ ಎಲ್ಲ ಮಸೀದಿಗಳಲ್ಲಿ ಅಜಾನ್ ಕೂಗುವುದನ್ನು ಧ್ವನಿವರ್ಧಕದಲ್ಲಿ ಬಿತ್ತರಿಸಿ ಸ್ಥಳೀಯರಿಗೆ ತೊಂದರೆ ಕೊಡಲಾಗುತ್ತದೆ. ಇದರಿಂದ ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಆಜಾನ್ ಶಬ್ದ ನಮ್ಮ ಶಾಸಕರಿಗೆ, ಮಂತ್ರಿಗಳಿಗೆ, ಮುಖ್ಯಮಂತ್ರಿಗೆ ಕೇಳುತ್ತಿಲ್ಲವೇ? ಹಿಜಾಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಹೇಳುವ ಇವರಿಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು.


ಮುಸ್ಲಿಮರ ಮೇಲಿನ ಆರ್ಥಿಕ ಬಹಿಷ್ಕಾರಕ್ಕೆ ಬೆಂಬಲ
ಮುಸ್ಲಿಂ ಸಮುದಾಯಕ್ಕೆ ಧಾರ್ಮಿಕ ಕೇಂದ್ರಗಳಲ್ಲಿ ಆರ್ಥಿಕ ಬಹಿಷ್ಕಾರ ಹಾಕುತ್ತಿರುವ ಪ್ರಕ್ರಿಯೆ ಇಡೀ ರಾಜ್ಯಕ್ಕೆ ಹಬ್ಬುತ್ತಿದೆ. ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ಇರಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ಇದೆ. ರಾಜ್ಯಾದ್ಯಂತ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಹಾಕಲು ಶ್ರೀರಾಮ ಸೇನೆ ಆಂದೋಲನ ನಡೆಸಲಿದೆ ಎಂದರು.

ಪಂಡಿತರ ನರಮೇಧದಲ್ಲಿ ಬಿಜೆಪಿಯದ್ದೂ ತಪ್ಪಿದೆ !
ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಹಿಂದಿನ ಕೇಂದ್ರ ಸರ್ಕಾರದ್ದೂ ತಪ್ಪಿದೆ. ಆಗ ಕೇಂದ್ರ ಸರ್ಕಾರ ಬಿಜೆಪಿಯ ಭಾಗವಾಗಿದ್ದು, ಹಲವರು ಸಚಿವರಾಗಿದ್ದರು. ಹೀಗಿದ್ದರೂ ಆಗ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದರು. ಯಾಕೆ ಇವರಿಗೆ ತಡೆಯಲು ಆಗಿರಲಿಲ್ಲ ಎಂದು ಹೇಳಿದರು.
Loudspeaker in Mosques not removed even after BJP party ruling in state slams Pramod Muthalik in Karnataka.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm