ಬ್ರೇಕಿಂಗ್ ನ್ಯೂಸ್
26-03-22 05:08 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅದನ್ನು ಯಥಾವತ್ ಪಾಲಿಸಲು ರಾಜ್ಯ ಸರಕಾರ ಮುಂದಾಗಿದೆ. ಕೋರ್ಟ್ ತೀರ್ಪು ನೀಡಿದ್ದರೂ ಒಂದೆಡೆ ಅದನ್ನು ಪಾಲಿಸಲು ಮೀನಮೇಷ ಎಣಿಸುತ್ತಿರುವ ಪ್ರಸಂಗ ನಡೆಯುತ್ತಿರುವಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ಸುತ್ತೋಲೆ ಹೊರಡಿಸಿದೆ.
ಮಾ.28ರಿಂದ ಎಪ್ರಿಲ್ 11ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಆಯಾ ಶಾಲೆಗಳ ನಿಗದಿತ ಸಮವಸ್ತ್ರ ಧರಿಸಿಯೇ ಬರಬೇಕೆಂದು ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದೆ. ಸರಕಾರಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿಗದಿಪಡಿಸಿದ ಸಮವಸ್ತ್ರ ಧರಿಸಬೇಕು. ಇದೇ ವೇಳೆ, ಖಾಸಗಿ ಶಾಲಾಡಳಿತಗಳಲ್ಲಿಯೂ ಆಡಳಿತ ಸೂಚಿಸಿದ ಸಮವಸ್ತ್ರ ಧರಿಸಿ ಬರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖ ಮಾಡಿದೆ.

ಅಲ್ಲದೆ, ಇತ್ತೀಚೆಗೆ ಹೈಕೋರ್ಟ್ ಸಮವಸ್ತ್ರದ ಕುರಿತು ನೀಡಿರುವ ತೀರ್ಪು ಸರಕಾರ ಈ ಹಿಂದೆ ನೀಡಿದ್ದ ಆದೇಶಗಳನ್ನು ಎತ್ತಿ ಹಿಡಿದಿದೆ ಎನ್ನುವುದನ್ನೂ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ರಾಜ್ಯದಲ್ಲಿ 80 ಸಾವಿರಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. ಕೆಲವು ಕಡೆ 600-700 ಮಂದಿ ಅಷ್ಟೇ ಶಾಲೆಗಳಿಗೆ ಬರದೆ ಗೈರಾಗಿದ್ದಾರೆ. ಹೀಗಾಗಿ ಸಮವಸ್ತ್ರ ಧರಿಸಬೇಕೆಂಬ ಸರಕಾರದ ಸೂಚನೆಗೆ ಹೆಚ್ಚಿನ ಜನ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
Students wearing hijab will not be allowed to sit for exams which will conclude on April 22. The government has also said that wearing a mask is not mandatory. Going by the recent judgement by the Karnataka High Court on the hijab row, the Karnataka Secondary Education Examination Board (KSEEB) has instructed all students appearing for the exams to stick to the court order on uniform.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm