ಬ್ರೇಕಿಂಗ್ ನ್ಯೂಸ್
26-03-22 06:32 pm HK Desk news ಕರ್ನಾಟಕ
ಮೈಸೂರು, ಮಾ.26 : ಸ್ವಾಮೀಜಿಗಳ ಶಿರವಸ್ತ್ರದ ಹೇಳಿಕೆ ವಿವಾದ ಆಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ನೀವೇ ಪ್ರಶ್ನೆ ಕೇಳಿ, ನೀವೇ ವಿವಾದ ಮಾಡುತ್ತೀರಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.
ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ. ಹಿಜಾಬ್ ಗೂ ದುಪ್ಪಟಕ್ಕೂ ವ್ಯತ್ಯಾಸ ಗೊತ್ತಿಲ್ವಾ ನಿಮಗೆ.? ಹಿಜಾಬೇ ಬೇರೆ, ದುಪ್ಪಟವೇ ಬೇರೆ. ಜನ ಸಾರ್ವಜನಿಕವಾಗಿ ಯಾವ ಯಾವ ವಸ್ತ್ರ ಬಳಸುತ್ತಾರೆಂದು ಹೇಳಿದ್ದೇನೆ. ಇದನ್ನು ಯಾವುದಕ್ಕೋ ನೀವು ಲಿಂಕ್ ಮಾಡಿ ವಿವಾದ ಸ್ಪಷ್ಠಿಸಿದ್ದೀರಿ ಎಂದು ಟೀಕಿಸಿದ್ದಾರೆ.
ನನಗೆ ಹಿಂದಿನಿಂದಲೂ ಸ್ವಾಮೀಜಿಗಳ ಮೇಲೆ ಅಪಾರ ಗೌರವವಿದೆ. ನಾನು ಮಠಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ದುಪ್ಪಟ್ಟ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೊಡಿ ಅಂತ ಕೇಳಿದ್ದೇನೆ. ನಾನು ಸಮವಸ್ತ್ರದ ವಿರೋಧಿ ಅಲ್ಲ. ಸಮವಸ್ತ್ರದ ಜೊತೆ ಅದೇ ಬಣ್ಣದ ದುಪ್ಪಟ್ಟಾಕ್ಕೆ ಅವಕಾಶ ನೀಡಿ ಅಂತ ಕೇಳಿದ್ದೇನೆ, ಇದರಲ್ಲಿ ತಪ್ಪೇನಿದೆ. ನಾನು ಸಲಹೆ ಕೊಟ್ಟಿದ್ದೇನೆ. ಸ್ವೀಕರಿಸುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಮಾಧ್ಯಮಗಳ ಪ್ರಶ್ನೆಗೆ ಫುಲ್ ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ.
Opposition leader Siddaramaiah today issued a statement in opposition to the High Court's ruling on the issue of Hijab by Muslim students. That said. The speech has sparked controversy across the state, with many Swamiji responding. Meanwhile , former CM Siddaramaiah has tweeted his statement comparing Swamiji's clothes to hijabs .
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm