ಬ್ರೇಕಿಂಗ್ ನ್ಯೂಸ್
26-03-22 06:32 pm HK Desk news ಕರ್ನಾಟಕ
ಮೈಸೂರು, ಮಾ.26 : ಸ್ವಾಮೀಜಿಗಳ ಶಿರವಸ್ತ್ರದ ಹೇಳಿಕೆ ವಿವಾದ ಆಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ನೀವೇ ಪ್ರಶ್ನೆ ಕೇಳಿ, ನೀವೇ ವಿವಾದ ಮಾಡುತ್ತೀರಲ್ಲಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.
ನಾನು ಸ್ವಾಮೀಜಿಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ. ಹಿಜಾಬ್ ಗೂ ದುಪ್ಪಟಕ್ಕೂ ವ್ಯತ್ಯಾಸ ಗೊತ್ತಿಲ್ವಾ ನಿಮಗೆ.? ಹಿಜಾಬೇ ಬೇರೆ, ದುಪ್ಪಟವೇ ಬೇರೆ. ಜನ ಸಾರ್ವಜನಿಕವಾಗಿ ಯಾವ ಯಾವ ವಸ್ತ್ರ ಬಳಸುತ್ತಾರೆಂದು ಹೇಳಿದ್ದೇನೆ. ಇದನ್ನು ಯಾವುದಕ್ಕೋ ನೀವು ಲಿಂಕ್ ಮಾಡಿ ವಿವಾದ ಸ್ಪಷ್ಠಿಸಿದ್ದೀರಿ ಎಂದು ಟೀಕಿಸಿದ್ದಾರೆ.
ನನಗೆ ಹಿಂದಿನಿಂದಲೂ ಸ್ವಾಮೀಜಿಗಳ ಮೇಲೆ ಅಪಾರ ಗೌರವವಿದೆ. ನಾನು ಮಠಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ದುಪ್ಪಟ್ಟ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೊಡಿ ಅಂತ ಕೇಳಿದ್ದೇನೆ. ನಾನು ಸಮವಸ್ತ್ರದ ವಿರೋಧಿ ಅಲ್ಲ. ಸಮವಸ್ತ್ರದ ಜೊತೆ ಅದೇ ಬಣ್ಣದ ದುಪ್ಪಟ್ಟಾಕ್ಕೆ ಅವಕಾಶ ನೀಡಿ ಅಂತ ಕೇಳಿದ್ದೇನೆ, ಇದರಲ್ಲಿ ತಪ್ಪೇನಿದೆ. ನಾನು ಸಲಹೆ ಕೊಟ್ಟಿದ್ದೇನೆ. ಸ್ವೀಕರಿಸುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಮಾಧ್ಯಮಗಳ ಪ್ರಶ್ನೆಗೆ ಫುಲ್ ಗರಂ ಆಗಿಯೇ ಉತ್ತರ ಕೊಟ್ಟಿದ್ದಾರೆ.
Opposition leader Siddaramaiah today issued a statement in opposition to the High Court's ruling on the issue of Hijab by Muslim students. That said. The speech has sparked controversy across the state, with many Swamiji responding. Meanwhile , former CM Siddaramaiah has tweeted his statement comparing Swamiji's clothes to hijabs .
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm