ಬ್ರೇಕಿಂಗ್ ನ್ಯೂಸ್
26-03-22 10:55 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಿ ಬಂದು ಬೆಳಗ್ಗೆ ಮತ್ತೆ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಲ್ಲೇಶಪಾಳ್ಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಯುವತಿ ವಿನಯ ಕುಮಾರಿ(30) ಮೃತ ಯುವತಿ. ಈಕೆಯ ಕುಟುಂಬಸ್ಥರು ಮಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನಲ್ಲಿ ಐಡಿಸಿ ಕಂಪನಿಯಲ್ಲಿ ಬ್ಯಾಗ್ರೌಂಡ್ ವೆರಿಫಯರ್ ಆಗಿ ಕೆಲಸ ಮಾಡುತ್ತಿದ್ದು ಒಬ್ಬಂಟಿಯಾಗೇ ವಾಸವಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಬಂದಿದ್ದರು. ಎಂದಿನಂತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಹೋಗಿದ್ದು, ಅಲ್ಲಿ ಅಭ್ಯಾಸ ನಿರತವಾಗಿದ್ದಾಗಲೇ ಹಿಂಭಾಗಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಅವಿವಾಹಿತರಾಗಿದ್ದರು.
ಮನೆ ಮಾಲೀಕ ಮಹಿಳೆ ಜಯಮ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎರಡು ವರ್ಷಗಳಿಂದ ನಮ್ಮಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವುದೋ ಕಂಪನಿಯಲ್ಲಿ ಕೆಲಸ ಮಾಡ್ತೀನಿ ಎನ್ನುತ್ತಿದ್ದರು. ದಿನವೂ ಬೆಳಗ್ಗೆ ಆರು ಗಂಟೆಗೆ ಜಿಮ್ ಹೋಗಿ ಎಂಟು ಗಂಟೆಗೆ ಬರುತ್ತಿದ್ದರು. ಇವತ್ತು ಕೂಡ ಜಿಮ್ ಹೋಗಿದ್ದರು. ಹೀಗಾಗಿದೆ ಅಂತ ಸುದ್ದಿ ಬಂತು. ವಿಷಯ ತಿಳಿದು ಆಸ್ಪತ್ರೆಗೆ ನೋಡೋಕೆ ಬಂದೀನಿ ಎಂದು ಹೇಳಿದ್ದಾರೆ.
Mangalorean 30 year old woman dies at gym during workout in Bangalore. The deceased has been identified as Vinayakumari.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm