ಬ್ರೇಕಿಂಗ್ ನ್ಯೂಸ್
22-09-20 09:11 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 22: ಕರ್ನಾಟಕ ಬಂದ್ ಕುರಿತು ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದ್ದು, ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಬಂದ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಇಂದು ಜೂಮ್ ಮೀಟಿಂಗ್ನಲ್ಲಿ ವಿವಿಧ ರೈತ ಮುಖಂಡರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಇರುವುದಿಲ್ಲ. ಕೇವಲ ರಾಷ್ಟ್ರಿಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡುತ್ತೇವೆ. ಇದೀಗ ಅಧಿವೇಶನ ನಡೆಯುತ್ತಿದ್ದು, ಸದನಲ್ಲಿ ಈ ಕುರಿತು ಚರ್ಚಿಸಿ ಸರ್ಕಾರ ಬಿಲ್ ಹಿಂಪಡೆಯದಿದ್ದರೆ ಬಂದ್ ದಿನಾಂಕವನ್ನು ಪ್ರಕಟ ಮಾಡುತ್ತೇವೆ ಎಂದರು.
ಅಖಿಲ ಭಾರತೀಯ ಕಿಸಾನ್ ಸಂಘರ್ಷ ಸಮಿತಿ ಬಂದ್ಗೆ ಕರೆ ಕೊಟ್ಟಿದೆ. ಪಂಜಾಬ್ ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ಚಳುವಳಿ ತೀವ್ರವಾಗಿ ನಡೆಯುತ್ತಿದೆ. ಈ ಬಂದ್ಗೆ ನಾವು ಬೆಂಬಲ ಕೊಡುತ್ತೇವೆ. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆಯನ್ನು ಕೈಬಿಟ್ಟರೆ ರಾಜ್ಯ ರೈತಸಂಘದಿಂದ ಬಂದ್ ಇರಲ್ಲ. ಒಂದು ವೇಳೆ ಇದೇ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಜಾರಿಗೆ ತಂದರೆ ಬಂದ್ ಮಾಡುತ್ತೇವೆ. ಪ್ರತಿಭಟನೆ ನೋಡಿ ಯಡಿಯೂರಪ್ಪನವರು ಮನಸ್ಸು ಬದಲಿಸಬಹುದು, ಕಾದುನೋಡುತ್ತೇವೆ ಎಂದು ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm