ಬ್ರೇಕಿಂಗ್ ನ್ಯೂಸ್
28-03-22 08:14 pm HK Desk news ಕರ್ನಾಟಕ
ಬೆಳಗಾವಿ, ಮಾ 28: ರಾಜ್ಯಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಚಿಕ್ಕೋಡಿಯ ಆರ್ಡಿ ಕಾಲೇಜಿನ ಪರೀಕ್ಷಾಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ಓರ್ವ ಯುವತಿ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.
ವಿದ್ಯಾರ್ಥಿಗಳ ಹಾಲ್ ಟಿಕೇಟ್ ಪರಿಶೀಲಿಸುತ್ತಿದ್ದಾಗ ಆರು ಮಂದಿ ಸಿಕ್ಕಿಬಿದ್ದಿದ್ದಾರೆ. ಪರೀಕ್ಷೆಗೆ ಹಾಜರಾಗಬೇಕಿದ್ದ ನಿಜವಾದ ವಿದ್ಯಾರ್ಥಿಗಳ ಬದಲಿಗೆ ಪರೀಕ್ಷೆ ಬರೆಯಲು ಇವರು ಬಂದಿದ್ದರು. ಕೂಡಲೇ ಆರು ಮಂದಿಯನ್ನು ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗೋಕಾಕ ತಾಲೂಕಿನ ರಾಹುಲ್ ಕಿಲ್ಲಿಕೇಟರ್, ಕೊಂಕಣಿವಾಡಿಯ ಭೀಮಶಿ ಹುಲಿಕುಂದ, ಬಾಗಲಕೋಟೆ ಜಿಲ್ಲೆಯ ಕಾರ್ತಿಕ್ ಕುಂಬಾರ್, ಬಾಗಲಕೋಟೆ ಜಿಲ್ಲೆಯ ಸಿದ್ದು ಜೋಗಿ, ಗಿರಿಸಾಗರದ ಮಹಾಂತೇಶ ಡೊಳ್ಳಿನವರ್, ಬಾಗಲಕೋಟೆ ಜಿಲ್ಲೆಯ ಸವಿತಾ ಹೊಸೂರು ಎಂದು ಗುರುತಿಸಲಾಗಿದೆ.
SSLC Exam Six people found writing sslc exams of different students with fake hall ticket in Chikodi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm