ಬ್ರೇಕಿಂಗ್ ನ್ಯೂಸ್
23-09-20 11:19 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಗೆ ವೇಗ ನೀಡಿರುವ ಸಿಸಿಬಿ ಪೊಲೀಸರು, ಮತ್ತೊಮ್ಮೆ ನಟ ದಿಗಂತ್ ಅವರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ಸಿಸಿಬಿ ಎದುರು ಹಾಜರಾಗಿದ್ದ ದಿಗಂತ್, ಐಂದ್ರಿತಾ ದಂಪತಿ ಮತ್ತೆ ಸಿಸಿಬಿ ವಿಚಾರಣೆಗೆ ಕರೆದರೆ ಹಾಜರಾಗುತ್ತೇವೆ ಎಂದು ಹೇಳಿದ್ದರು. ಮೊದಲ ವಿಚಾರಣೆ ನಡೆದ 6 ದಿನಗಳ ಬಳಿಕ ದಿಗಂತ್ ಮತ್ತೆ ನೋಟಿಸ್ ನೀಡಲಾಗಿದೆ. ಇಂದು 11 ಗಂಟೆಗೆ ಕಚೇರಿಗೆ ಆಗಮಿಸುವಂತೆ ದಿಗಂತ್ ಅವರಿಗೆ ಮಾತ್ರ ನೋಟಿಸ್ ತಲುಪಿದೆ ಎಂಬ ಮಾಹಿತಿ ಲಭಿಸಿದೆ. ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಅವರ ಎದುರು ದಿಗಂತ್ ವಿಚಾರಣೆಗೆ ಹಾಜರಾಗಬೇಕಿದೆ.
ನಿನ್ನೆಯೇ ವಾಟ್ಸಾಪ್ ಮೂಲಕ ನಟ ದಿಗಂತ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು 4 ರಿಂದ 5 ಗಂಟೆ ವಿಚಾರಣೆ ನಡೆಸಿದ್ದರು. ಆ ಬಳಿಕ ಇಬ್ಬರ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದರು.
ಸದ್ಯ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಫೋನ್ನಲ್ಲಿದ್ದ ಮಾಹಿತಿಯನ್ನು ಸಿಸಿಬಿ ಪೊಲೀಸರು ರೀಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನ ಆಧರಿಸಿ ಪೊಲೀಸರು ಸದ್ಯ ಮತ್ತೊಮ್ಮೆ ವಿಚಾರಣೆ ನಡೆಸಲು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ವಿಚಾರಣೆ ಅಂತ್ಯವಾದಾಗ ಈ ಸಾಕ್ಷಿಗಳೇ ಸ್ಟಾರ್ ದಂಪತಿಗೆ ಮುಳುವಾಗ ಬಹುದು ಎನ್ನಲಾಗಿದ್ದು, ಸದ್ಯ ದಿಗಂತ್ ವಿಚಾರಣೆ ತೀವ್ರ ಕುತೂಹಲ ಮೂಡಿಸಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm