ಬ್ರೇಕಿಂಗ್ ನ್ಯೂಸ್
23-09-20 11:19 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಗೆ ವೇಗ ನೀಡಿರುವ ಸಿಸಿಬಿ ಪೊಲೀಸರು, ಮತ್ತೊಮ್ಮೆ ನಟ ದಿಗಂತ್ ಅವರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ಸಿಸಿಬಿ ಎದುರು ಹಾಜರಾಗಿದ್ದ ದಿಗಂತ್, ಐಂದ್ರಿತಾ ದಂಪತಿ ಮತ್ತೆ ಸಿಸಿಬಿ ವಿಚಾರಣೆಗೆ ಕರೆದರೆ ಹಾಜರಾಗುತ್ತೇವೆ ಎಂದು ಹೇಳಿದ್ದರು. ಮೊದಲ ವಿಚಾರಣೆ ನಡೆದ 6 ದಿನಗಳ ಬಳಿಕ ದಿಗಂತ್ ಮತ್ತೆ ನೋಟಿಸ್ ನೀಡಲಾಗಿದೆ. ಇಂದು 11 ಗಂಟೆಗೆ ಕಚೇರಿಗೆ ಆಗಮಿಸುವಂತೆ ದಿಗಂತ್ ಅವರಿಗೆ ಮಾತ್ರ ನೋಟಿಸ್ ತಲುಪಿದೆ ಎಂಬ ಮಾಹಿತಿ ಲಭಿಸಿದೆ. ಸಿಸಿಬಿ ಇನ್ಸ್ ಪೆಕ್ಟರ್ ಪುನೀತ್ ಅವರ ಎದುರು ದಿಗಂತ್ ವಿಚಾರಣೆಗೆ ಹಾಜರಾಗಬೇಕಿದೆ.
ನಿನ್ನೆಯೇ ವಾಟ್ಸಾಪ್ ಮೂಲಕ ನಟ ದಿಗಂತ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸಿಸಿಬಿ ಅಧಿಕಾರಿಗಳು 4 ರಿಂದ 5 ಗಂಟೆ ವಿಚಾರಣೆ ನಡೆಸಿದ್ದರು. ಆ ಬಳಿಕ ಇಬ್ಬರ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದರು.
ಸದ್ಯ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಫೋನ್ನಲ್ಲಿದ್ದ ಮಾಹಿತಿಯನ್ನು ಸಿಸಿಬಿ ಪೊಲೀಸರು ರೀಟ್ರೀವ್ ಮಾಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನ ಆಧರಿಸಿ ಪೊಲೀಸರು ಸದ್ಯ ಮತ್ತೊಮ್ಮೆ ವಿಚಾರಣೆ ನಡೆಸಲು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ವಿಚಾರಣೆ ಅಂತ್ಯವಾದಾಗ ಈ ಸಾಕ್ಷಿಗಳೇ ಸ್ಟಾರ್ ದಂಪತಿಗೆ ಮುಳುವಾಗ ಬಹುದು ಎನ್ನಲಾಗಿದ್ದು, ಸದ್ಯ ದಿಗಂತ್ ವಿಚಾರಣೆ ತೀವ್ರ ಕುತೂಹಲ ಮೂಡಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm