ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm