ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm