ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm