ಬ್ರೇಕಿಂಗ್ ನ್ಯೂಸ್
29-03-22 10:33 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.29: ರಾಯಚೂರು ನಗರಸಭೆ ಸದಸ್ಯೆ ಮಹಿಳೆಯನ್ನು ರಾಯಚೂರು ಶಾಸಕ ಶಿವರಾಜ ಪಾಟೀಲ್ ಕಿಡ್ನಾಪ್ ಮಾಡಿದ್ದಾಗಿ ಪೊಲೀಸ್ ದೂರು ನೀಡಲಾಗಿದೆ.
ರಾಯಚೂರು ನಗರಸಭೆ ಸದಸ್ಯೆ ಶೈನಾಜ್ ಬೇಗಂ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಬೆಳಗ್ಗೆ 5 ಗಂಟೆಗೆ ಇನೋವಾ ಕಾರಿನಲ್ಲಿ ಬಂದಿದ್ದ ತಂಡ ಬೇಗಂ ಅವರನ್ನ ಕಿಡ್ನಾಪ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30 ರಂದು ಚುನಾವಣೆ ನಡೆಯಲಿದೆ. ಶೈನಾಜ್ ಬೇಗಂ ರಾಯಚೂರು ನಗರಸಭೆಯ 26ನೇ ವಾರ್ಡ್ ಸದಸ್ಯೆಯಾಗಿದ್ದು ಅಧ್ಯಕ್ಷ ಚುನಾವಣೆಗೆ ಗೈರಾಗುವಂತೆ ಮಾಡಲು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಾಸಕ ಶಿವರಾಜ್ ಪಾಟೀಲ್ ಕಡೆಯವರು ತಾಯಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬೇಗಂ ಪುತ್ರ ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ನನ್ನ ತಾಯಿಗೆ ಮತ್ತು ನನಗೆ ಏನಾದ್ರೂ ಆದರೆ ಶಾಸಕ ಶಿವರಾಜ್ ಪಾಟೀಲ್ ನೇರ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತಾಯಿಯನ್ನ ಶಾಸಕರ ಬೆಂಬಲಿಗರ ಕೈಯಿಂದ ರಕ್ಷಿಸುವಂತೆ ವಕೀಲರ ಜೊತೆಗೆ ಬಂದ ಬೇಗಂ ಪುತ್ರ ಮನವಿ ಮಾಡಿದ್ದಾರೆ.
Raichur Municipal Council Member Shivaraja Patil has been abducted by a Raichur Municipal Council member.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm