ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm