ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.
ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.
ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm