ಬ್ರೇಕಿಂಗ್ ನ್ಯೂಸ್
07-04-22 05:40 pm HK Desk news ಕರ್ನಾಟಕ
ಚಾಮರಾಜನಗರ, ಎ.7 : ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾದ್ರೆ ಹಿರಿಯ ಸಚಿವರನ್ನು ತೆಗೆಯಬೇಕು. ಯಾರನ್ನು ತೆಗೆಯುತ್ತಾರೋ ತೆಗೆಯಲಿ. ಯುವಕರಿಗೆ, ಹೊಸಬರಿಗೆ ಆದ್ಯತೆ ನೀಡಬೇಕು. ನನ್ನನ್ನೂ ತೆಗೆದರೂ ಆಕ್ಷೇಪ ಇಲ್ಲ ಎಂದು ಹಿರಿಯ ಸಚಿವ ಉಮೇಶ ಕತ್ತಿ ಅಭಿಪ್ರಾಯ ಪಟ್ಟಿದ್ದಾರೆ.
ಬಂಡೀಪುರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಉಮೇಶ್ ಕತ್ತಿ, ಚುನಾವಣೆ ದೃಷ್ಟಿಯಿಂದ ಪಕ್ಷದ ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸ್ವಾಗತ ಮಾಡ್ತೇನೆ. ಹಿರಿಯರಿಗೆ ಕೊಕ್ ಕೊಟ್ರೂ ಸ್ವಾಗತ, ಇಟ್ಕೊಂಡ್ರು ಸ್ವಾಗತ. ಬಹಳಷ್ಟು ಜನ ಹೊಸ ಶಾಸಕರಿದ್ದಾರೆ. ನಾವು ಹಳೆ ಶಾಸಕರು. ನಾನು ಹತ್ತು ಚುನಾವಣೆ ಎದುರಿಸಿ ಒಂಬತ್ತರಲ್ಲಿ ಗೆದ್ದಿದ್ದೇನೆ. ನನ್ನನ್ನು ತೆಗೆದ್ರೂ ಸೈ, ಇಟ್ಕೊಂಡ್ರು ಸೈ. ಪಾರ್ಟಿ ಕೆಲಸ ಕೊಟ್ರೂ ಓಕೆ ಎಂದು ಹೇಳಿದ್ದಾರೆ.
ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಕೇಳಿದ್ದಕ್ಕೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿದ್ರೆ ಸ್ವಾಗತ ಮಾಡುತ್ತೇನೆ. ಮಾಜಿ ಮುಖ್ಯಮಂತ್ರಿಗಳ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅವರು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಿದ್ರೆ ತಪ್ಪಿಲ್ಲ ಎಂದು ಉಮೇಶ್ ಕತ್ತಿ ಬ್ಯಾಟಿಂಗ್ ಮಾಡಿದ್ದಾರೆ.

ಸಚಿವ ಸಂಪುಟವನ್ನು ಪುನರ್ರಚನೆ ಮಾಡುತ್ತಾರೋ, ವಿಸ್ತರಣೆಯೋ ನನಗೆ ಗೊತ್ತಿಲ್ಲ. ಇನ್ನು ಒಂದು ವರ್ಷ ನಾವೇ ಅಧಿಕಾರದಲ್ಲಿ ಇರ್ತೀವಿ. ಸರ್ಕಾರ ನಡೆಸುವಾಗ ಹೆಚ್ಚು- ಕಡಿಮೆ ಆಗುವುದು ಸಹಜ. ಆಗ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ತಾರೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
Speaking to media in Chamarajanagar Bandipur, Minister Umesh Swathi said, "We are in power for another year in the state. It is normal for government to fall short. The party's high command will take a final decision. Dropped from the Senior Minister's Cabinet is welcome. The party must be brought back to power. So let's drop out of the Elder's Vol. He said the youth should be let go of the elders.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm