ಬ್ರೇಕಿಂಗ್ ನ್ಯೂಸ್
07-04-22 05:40 pm HK Desk news ಕರ್ನಾಟಕ
ಚಾಮರಾಜನಗರ, ಎ.7 : ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕಾದ್ರೆ ಹಿರಿಯ ಸಚಿವರನ್ನು ತೆಗೆಯಬೇಕು. ಯಾರನ್ನು ತೆಗೆಯುತ್ತಾರೋ ತೆಗೆಯಲಿ. ಯುವಕರಿಗೆ, ಹೊಸಬರಿಗೆ ಆದ್ಯತೆ ನೀಡಬೇಕು. ನನ್ನನ್ನೂ ತೆಗೆದರೂ ಆಕ್ಷೇಪ ಇಲ್ಲ ಎಂದು ಹಿರಿಯ ಸಚಿವ ಉಮೇಶ ಕತ್ತಿ ಅಭಿಪ್ರಾಯ ಪಟ್ಟಿದ್ದಾರೆ.
ಬಂಡೀಪುರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಉಮೇಶ್ ಕತ್ತಿ, ಚುನಾವಣೆ ದೃಷ್ಟಿಯಿಂದ ಪಕ್ಷದ ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸ್ವಾಗತ ಮಾಡ್ತೇನೆ. ಹಿರಿಯರಿಗೆ ಕೊಕ್ ಕೊಟ್ರೂ ಸ್ವಾಗತ, ಇಟ್ಕೊಂಡ್ರು ಸ್ವಾಗತ. ಬಹಳಷ್ಟು ಜನ ಹೊಸ ಶಾಸಕರಿದ್ದಾರೆ. ನಾವು ಹಳೆ ಶಾಸಕರು. ನಾನು ಹತ್ತು ಚುನಾವಣೆ ಎದುರಿಸಿ ಒಂಬತ್ತರಲ್ಲಿ ಗೆದ್ದಿದ್ದೇನೆ. ನನ್ನನ್ನು ತೆಗೆದ್ರೂ ಸೈ, ಇಟ್ಕೊಂಡ್ರು ಸೈ. ಪಾರ್ಟಿ ಕೆಲಸ ಕೊಟ್ರೂ ಓಕೆ ಎಂದು ಹೇಳಿದ್ದಾರೆ.
ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರದ ಬಗ್ಗೆ ಕೇಳಿದ್ದಕ್ಕೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿದ್ರೆ ಸ್ವಾಗತ ಮಾಡುತ್ತೇನೆ. ಮಾಜಿ ಮುಖ್ಯಮಂತ್ರಿಗಳ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅವರು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಿದ್ರೆ ತಪ್ಪಿಲ್ಲ ಎಂದು ಉಮೇಶ್ ಕತ್ತಿ ಬ್ಯಾಟಿಂಗ್ ಮಾಡಿದ್ದಾರೆ.

ಸಚಿವ ಸಂಪುಟವನ್ನು ಪುನರ್ರಚನೆ ಮಾಡುತ್ತಾರೋ, ವಿಸ್ತರಣೆಯೋ ನನಗೆ ಗೊತ್ತಿಲ್ಲ. ಇನ್ನು ಒಂದು ವರ್ಷ ನಾವೇ ಅಧಿಕಾರದಲ್ಲಿ ಇರ್ತೀವಿ. ಸರ್ಕಾರ ನಡೆಸುವಾಗ ಹೆಚ್ಚು- ಕಡಿಮೆ ಆಗುವುದು ಸಹಜ. ಆಗ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ತಾರೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
Speaking to media in Chamarajanagar Bandipur, Minister Umesh Swathi said, "We are in power for another year in the state. It is normal for government to fall short. The party's high command will take a final decision. Dropped from the Senior Minister's Cabinet is welcome. The party must be brought back to power. So let's drop out of the Elder's Vol. He said the youth should be let go of the elders.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm