ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm